More

    ಸ್ವತಃ ಟ್ರ್ಯಾಕ್ಟರ್ ಚಲಾಯಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದ ಕೃಷಿ ಸಚಿವ

    ಉಡುಪಿ: ಹಡಿಲು ಭೂಮಿ ಕೃಷಿ ಅಂದೋಲನದಡಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ನಡೆಯುತ್ತಿರುವ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್​ ಚಾಲನೆ ನೀಡಿದರು.

    ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 110 ಎಕರೆ ಹಡಿಲು ಭೂಮಿಯಲ್ಲಿ ಕೃಷಿ ಮಾಡಲಾಗುತ್ತಿದೆ. ಈ ಕಾರ್ಯಕ್ಕರ ಶನಿವಾರ ಚಾಲನೆ ನೀಡಿದ ಸಚಿವ ಬಿ.ಸಿ. ಪಾಟೀಲ್, ಸ್ವತಃ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದರು.

    ಶಾಸಕ ರಘುಪತಿ ಭಟ್ ಸಹ ಉಪಸ್ಥಿತರಿದ್ದರು. ನೇಜಿ ನೇಡುವ ಮೂಲಕ ರಘುಪತಿ ಭಟ್​ ಯಂತ್ರಕ್ಕೆ ಚಾಲನೆ ನೀಡಿದರು.

    ರೇಖಾ ಕದಿರೇಶ್​ ಕೊಲೆ ಪ್ರಕರಣ: ತನಿಖೆಯ ವೇಳೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿಗಳು!

    ಸತ್ರೂ ಸರಿ ಕರೊನಾ ಲಸಿಕೆ ಹಾಕಿಸಿಕೊಳ್ಳಲ್ಲ, 100 ವರ್ಷ ಗ್ಯಾರಂಟಿ ಕೊಡಿ…

    ಫೀಸ್ ಕಟ್ಟಿದ್ರೆ ಮಾತ್ರ ದ್ವಿತೀಯ ಪಿಯುಸಿಗೆ ಪ್ರಮೋಟ್​: ಖಾಸಗಿ ಕಾಲೇಜಿನಿಂದ ಒತ್ತಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts