ಉಡುಪಿ ಸ್ವೀಪ್ ಸಮಿತಿ ಪ್ರಚಾರ ಸಾಮಗ್ರಿ ಬಿಡುಗಡೆ
ಉಡುಪಿ: ಲೋಕಸಭೆಗೆ ಏ.26ರಂದು ನಡೆಯಲಿರುವ ಚುನಾವಣೆಯಲ್ಲಿ ಎಲ್ಲ ಮತದಾರರು ತಪ್ಪದೇ ಮತದಾನ ಕೇಂದ್ರಕ್ಕೆ ತೆರಳಿ ಅಮೂಲ್ಯವಾದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಉಡುಪಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ “ಚುನಾವಣಾ ಪರ್ವ&ದೇಶದ ಗರ್ವ’ ಎಂಬ ಘೋಷಣೆಯಿರುವ ವಿವಿಧ ಪೋಸ್ಟರ್ಸ್, ಬ್ಯಾನರ್ಸ್ ಹಾಗೂ ಚುನಾವಣಾ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಮಾತನಾಡಿದರು. ಚುನಾವಣಾ ಹಬ್ಬ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯೂ ಸಹ ಹಬ್ಬದ ರೀತಿಯಲ್ಲೇ ಇರುತ್ತದೆ. … Continue reading ಉಡುಪಿ ಸ್ವೀಪ್ ಸಮಿತಿ ಪ್ರಚಾರ ಸಾಮಗ್ರಿ ಬಿಡುಗಡೆ
Copy and paste this URL into your WordPress site to embed
Copy and paste this code into your site to embed