ಬಾಗಿಲು ತೆರೆದ ದೇವಳ, ಭಕ್ತರು ವಿರಳ

ಮಂಗಳೂರು/ಉಡುಪಿ: ಅನ್‌ಲಾಕ್ 1.0 ಹಿನ್ನೆಲೆಯಲ್ಲಿ ದ.ಕ.ಹಾಗೂ ಉಡುಪಿ ಜಿಲ್ಲೆಗಳ ಬಹುತೇಕ ದೇವಸ್ಥಾನಗಳು ಸೋಮವಾರ ದೇವರ ದರ್ಶನ ಪಡೆಯಲು ಭಕ್ತರಿಗಾಗಿ ಬಾಗಿಲು ತೆರೆದುಕೊಂಡವು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿದ್ದರೂ, ದೇವಳಗಳಲ್ಲಿ ದೇವರ ದರ್ಶನ ಪಡೆದ ಭಕ್ತರ ಸಂಖ್ಯೆ ಕಡಿಮೆಯಿತ್ತು. ದ.ಕ.ಜಿಲ್ಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತ್ರ ಸಾಕಷ್ಟು ಭಕ್ತರು ಕಂಡುಬಂದರು. ಮೊದಲ ದಿನ ದೇವಸ್ಥಾನವನ್ನು ಭಕ್ತರಿಗಾಗಿ ಮುಕ್ತಗೊಳಿಸುವ ಸಂದರ್ಭದಲ್ಲಿ ಕದ್ರಿ ಶ್ರೀ ಮಂಜುನಾಥೇಶ್ವರ ದೇವಳದಲ್ಲಿ ಧಾರ್ಮಿಕ ಮತ್ತು ದತ್ತಿ ಖಾತೆ … Continue reading ಬಾಗಿಲು ತೆರೆದ ದೇವಳ, ಭಕ್ತರು ವಿರಳ