ಆಮಿಷಗಳಿಗೆ ಮತ ಮಾರಿಕೊಳ್ಳುವುದು ಸಲ್ಲದು: ನ್ಯಾ.ಶಾಂತವೀರ ಶಿವಪ್ಪ
ಉಡುಪಿ: ವಿಧಾನಸಭಾ ಸಾರ್ವತ್ರಿಕಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗಿ ಮತವನ್ನು ಮಾರಿಕೊಳ್ಳಬಾರದು. ಉತ್ತಮ ಅಭ್ಯರ್ಥಿಗೆ ಮತಚಲಾಯಿಸಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಗುರುವಾರ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರ್ಕಾರಿ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನಕೇಂದ್ರದಲ್ಲಿ ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ಮತದಾನ ಜಾಗೃತಿ ಸಾರುವ ಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಚುನಾವಣೆಯಲ್ಲಿ ಬಹುತೇಕಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆಉತ್ತಮ ಯೋಜನೆ … Continue reading ಆಮಿಷಗಳಿಗೆ ಮತ ಮಾರಿಕೊಳ್ಳುವುದು ಸಲ್ಲದು: ನ್ಯಾ.ಶಾಂತವೀರ ಶಿವಪ್ಪ
Copy and paste this URL into your WordPress site to embed
Copy and paste this code into your site to embed