ಶ್ರೀರಾಮ ಮತ್ತು ಹನುಮಂತ ಬಿಜೆಪಿಯ ಸ್ವತ್ತಲ್ಲ: ಸ್ವಪಕ್ಷದ ವಿರುದ್ಧವೇ ಉಮಾಭಾರತಿ ಆಕ್ರೋಶ
ಭೋಪಾಲ್: ಶ್ರೀರಾಮ ಮತ್ತು ಹನುಮಂತ ದೇವರು ಬಿಜೆಪಿಯ ಸ್ವತ್ತಲ್ಲ ಎಂದು ಸ್ವಪಕ್ಷದ ವಿರುದ್ಧವೇ ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಆಕ್ರೋಶ ಹೊರಹಾಕಿದ್ದಾರೆ. ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್ ಅವರು ರಾಜ್ಯದಲ್ಲಿ ಹನುಮಂತ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಮಾಭಾರತಿ, ರಾಮ ಮತ್ತು ಹನುಮಂತ ಬಿಜೆಪಿ ಹಕ್ಕುಸ್ವಾಮ್ಯವಲ್ಲ ಎಂದರು. ದೇವತೆಗಳು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೀಮಿತವಾದದ್ದಲ್ಲ. ಭಗವಾನ್ ರಾಮ ಮತ್ತು ಹನುಮಂತ ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲ. ಜನಸಂಘದ ಅಸ್ತಿತ್ವಕ್ಕೂ ಮುನ್ನ … Continue reading ಶ್ರೀರಾಮ ಮತ್ತು ಹನುಮಂತ ಬಿಜೆಪಿಯ ಸ್ವತ್ತಲ್ಲ: ಸ್ವಪಕ್ಷದ ವಿರುದ್ಧವೇ ಉಮಾಭಾರತಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed