ಸಚಿವ ಉಮೇಶ್ ಕತ್ತಿ ವಿಧಿವಶ: ಸಂಜೆ 5 ಗಂಟೆ ಹುಟ್ಟೂರಲ್ಲಿ ಅಂತ್ಯಕ್ರಿಯೆ, ಕತ್ತಿ ನೆನೆದು ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ
ಬೆಂಗಳೂರು: ಮಂಗಳವಾರ (ಸೆ.06) ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದ ಸಚಿವ ಉಮೇಶ್ ಕತ್ತಿ ಅವರ ಅಂತಿಮ ಕ್ರಿಯೆ ಅವರ ಹುಟ್ಟೂರಾದ ಬೆಲ್ಲದಬಾಗೇವಾಡಿಯ ತೋಟದಲ್ಲಿ ಇಂದು (ಸೆ.07) ಸಂಜೆ ನಡೆಯಲಿದೆ. ತಡರಾತ್ರಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಉಮೇಶ್ ಕತ್ತಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ಕತ್ತಿ ಅವರನ್ನು ನೆನೆದು ಕಣ್ಣೀರಿಟ್ಟರು. ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ. ಧೀಮಂತ ನಾಯಕ, ಸಹಕಾರಿ ಧುರೀಣನನ್ನು ನಾವು ಕಳೆದುಕೊಂಡಿದ್ದೇವೆ. ಅವರ ಕುಟುಂಬ … Continue reading ಸಚಿವ ಉಮೇಶ್ ಕತ್ತಿ ವಿಧಿವಶ: ಸಂಜೆ 5 ಗಂಟೆ ಹುಟ್ಟೂರಲ್ಲಿ ಅಂತ್ಯಕ್ರಿಯೆ, ಕತ್ತಿ ನೆನೆದು ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed