ಹ್ಯಾಟ್ರಿಕ್​ ಸೋಲು: ಸೋಮನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಹಾರ್ದಿಕ್ ಪಾಂಡ್ಯ!

ಗುಜರಾತ್: ಹ್ಯಾಟ್ರಿಕ್​ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಟೀಕೆಗಳ ನಡುವೆ ದೇವರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಒಟಿಟಿಗೆ ದಿಢೀರ್ ಎಂಟ್ರಿ ಕೊಟ್ಟ ವಿಶ್ವಕ್ ಸೇನ್ ‘ಗಾಮಿ’ ಸಿನಿಮಾ..! ಎಲ್ಲಿ.. ಯಾವಾಗ..? ಇಂದು (ಶುಕ್ರವಾರ) ಗುಜರಾತ್‌ನ ಪ್ರಭಾಸ್ ಪಟಾನ್‌ನಲ್ಲಿರುವ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಹಾರ್ದಿಕ್ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಾರ್ದಿಕ್​ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೋವನ್ನು ಸೋಮನಾಥ ದೇವಾಲಯದ ಟ್ರಸ್ಟ್ ಹಂಚಿಕೊಂಡಿದೆ. ಸದ್ಯ ಅದರ ವಿಡಿಯೋ ವೈರಲ್ ಆಗುತ್ತಿದೆ. … Continue reading ಹ್ಯಾಟ್ರಿಕ್​ ಸೋಲು: ಸೋಮನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಹಾರ್ದಿಕ್ ಪಾಂಡ್ಯ!