ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಳ್ಳಿ: ಜನಮತ
ರಾಜ್ಯದಲ್ಲಿ ಉಪ ಚುನಾವಣೆಗಳ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಆದರೆ, ರಾಜಕೀಯ ಪಕ್ಷಗಳ ನಾಯಕರುಗಳು ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಯಕರ್ತರ, ಪಕ್ಷದ ಸಭೆ, ಸಮಾರಂಭ, ರ್ಯಾಲಿಗಳನ್ನು ಆಯೋಜಿಸುತ್ತಿರುವುದು ವಿಪರ್ಯಾಸ. ಕರೊನಾ ಎರಡನೇ ಅಲೆಯ ಅಬ್ಬರದ ಪರಿಣಾಮ ಪ್ರಾಥಮಿಕ, ಮಾಧ್ಯಮಿಕ ಶಾಲೆಗಳಿಗೆ ರಜೆ ನೀಡಲಾಗಿದ್ದು, ಕೆಲವೆಡೆ ಮತ್ತೆ ಆನ್ಲೈನ್ ತರಗತಿಗಳು ಆರಂಭವಾಗಿವೆ. ಆಯಾ ಜಿಲ್ಲೆಗಳ ಸ್ಥಳೀಯ ಜಾತ್ರಾ ಮಹೋತ್ಸವ, ಧಾರ್ವಿುಕ ಚಟುವಟಿಕೆ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಮಾಸ್ಕ್ ಹಾಕದವರಿಗೆ ದಂಡ ವಿಧಿಸಲಾಗುತ್ತಿರುವುದು ಸರಿಯಷ್ಟೇ. ಉಪ … Continue reading ಪರಿಸ್ಥಿತಿಯ ಗಂಭೀರತೆ ಅರ್ಥ ಮಾಡಿಕೊಳ್ಳಿ: ಜನಮತ
Copy and paste this URL into your WordPress site to embed
Copy and paste this code into your site to embed