ವಿಶ್ವಕಪ್​ ಫೈನಲ್​ನಲ್ಲಿ ಸಿಗದ ಅವಕಾಶ! ರೋಹಿತ್​ ಬಗ್ಗೆ ಅಶ್ವಿನ್ ಮಾತುಗಳನ್ನು ಮೆಚ್ಚಲೇಬೇಕು…​

ನವದೆಹಲಿ: ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹನ್ನೊಂದರ ಬಳಗದಲ್ಲಿ ತನಗೆ ಅವಕಾಶ ನೀಡದಿದ್ದಕ್ಕೆ ನಾಯಕ ರೋಹಿತ್​ ಶರ್ಮ ಮೇಲೆ ನನಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಟೀಮ್​ ಇಂಡಿಯಾದ ಸ್ಪಿನ್​ ಮಾಂತ್ರಿಕ ರವಿಚಂದ್ರನ್​ ಅಶ್ವಿನ್​ ತಿಳಿಸಿದ್ದಾರೆ. ಟೀಮ್​ ಇಂಡಿಯಾದ ಮಾಜಿ ಆಟಗಾರ ಎಸ್​. ಬದ್ರಿನಾಥ್​ ಅವರ ಯೂಟ್ಯೂಬ್​ ಚಾನೆಲ್​ನಲ್ಲಿ ಮಾತನಾಡಿರುವ ಅಶ್ವಿನ್​, ಆಸ್ಟ್ರೇಲಿಯಾದ ಫೈನಲ್​ ಪಂದ್ಯಕ್ಕೆ ರೋಹಿತ್​ ಶರ್ಮ ಅವರ ಮನಸ್ಥಿತಿಯನ್ನು ನಾನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೆ ಎಂದು ಹೇಳಿದ್ದಾರೆ. ಆಟಗಾರರ ಸಂಯೋಜನೆಯ ಬಗ್ಗೆ … Continue reading ವಿಶ್ವಕಪ್​ ಫೈನಲ್​ನಲ್ಲಿ ಸಿಗದ ಅವಕಾಶ! ರೋಹಿತ್​ ಬಗ್ಗೆ ಅಶ್ವಿನ್ ಮಾತುಗಳನ್ನು ಮೆಚ್ಚಲೇಬೇಕು…​