More

    ದಾಖಲೆ ಇಲ್ಲದ ರೂ. 45 ಲಕ್ಷ ವಶ

    ಕಡೂರು: ದಾಖಲೆ ಇಲ್ಲದೆ ಬಾಣಾವಾರದಿಂದ ದೇವನೂರು ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಬ್ಯಾಂಕ್ ಸಿಬ್ಬಂದಿ ಸಾಗಿಸುತ್ತಿದ್ದ 45 ಲಕ್ಷ ರೂಪಾಯಿಯನ್ನು ಬುಧವಾರ ಮಾಚಗೊಂಡನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ಅಧಿಕಾರಿಗಳು ವಶಕ್ಕೆ ಪಡೆದರು.

    ಸಖರಾಯಪಟ್ಟಣ ಪಿಎಸ್‌ಐ ಕಿರಣ್, ಆನಂದಪ್ಪ, ಶ್ರೀಧರ್, ಕಾರ್ತಿಕ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts