ದೇಶಕ್ಕೆಲ್ಲಾ ಒಂದೇ ನೀತಿ! ಕೇಂದ್ರದ ಪ್ರಯಾಣ ನಿರ್ಬಂಧಗಳನ್ನು ತಕ್ಷಣ ಜಾರಿಗೊಳಿಸಲು ಮಹಾ ಸರ್ಕಾರಕ್ಕೆ ಸೂಚನೆ
ನವದೆಹಲಿ: ಕರೊನಾ ಎರಡನೇ ಅಲೆಗೆ ಬೃಹತ್ ಕೊಡುಗೆ ನೀಡಿದ್ದ ಮಹಾರಾಷ್ಟ್ರ ಸರ್ಕಾರಕ್ಕೆ ತಕ್ಷಣದಿಂದಲೇ ಕೇಂದ್ರ ಸರ್ಕಾರ ಹೇಳಿರುವ ಪ್ರಯಾಣ ನಿರ್ಬಂಧಗಳನ್ನು ಜಾರಿಗೆ ತರುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೂಚಿಸಿದ್ದಾರೆ. ಒಮಿಕ್ರಾನ್ ರೂಪಾಂತರಿಯ ತಡೆಗಾಗಿ ಕೇಂದ್ರ ಸರ್ಕಾರದ ನಿಯಮಗಳ ರೀತಿಯೇ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ಮತ್ತು ನೆಗೆಟೀವ್ ಬಂದರೂ ಮನೆಯಲ್ಲೇ 14 ದಿನ ಕ್ವಾರಂಟೈನ್ ಎರಡನ್ನೂ ಕಡ್ಡಾಯಗೊಳಿಸಬೇಕು ಎಂದಿದ್ದಾರೆ. ಕೇಂದ್ರ ಸರ್ಕಾರ ವಿಧಿಸಿದ ನಿಯಮಗಳಿಗೆ ಭಿನ್ನವಾಗಿ, ಮಹಾರಾಷ್ಟ್ರ ಸರ್ಕಾರ, ಒಮಿಕ್ರಾನ್ ಪತ್ತೆಯಾಗಿರುವ ದೇಶಗಳಿಂದ … Continue reading ದೇಶಕ್ಕೆಲ್ಲಾ ಒಂದೇ ನೀತಿ! ಕೇಂದ್ರದ ಪ್ರಯಾಣ ನಿರ್ಬಂಧಗಳನ್ನು ತಕ್ಷಣ ಜಾರಿಗೊಳಿಸಲು ಮಹಾ ಸರ್ಕಾರಕ್ಕೆ ಸೂಚನೆ
Copy and paste this URL into your WordPress site to embed
Copy and paste this code into your site to embed