ದೇಶಕ್ಕೆಲ್ಲಾ ಒಂದೇ ನೀತಿ! ಕೇಂದ್ರದ ಪ್ರಯಾಣ ನಿರ್ಬಂಧಗಳನ್ನು ತಕ್ಷಣ ಜಾರಿಗೊಳಿಸಲು ಮಹಾ ಸರ್ಕಾರಕ್ಕೆ ಸೂಚನೆ

ನವದೆಹಲಿ: ಕರೊನಾ ಎರಡನೇ ಅಲೆಗೆ ಬೃಹತ್ ಕೊಡುಗೆ ನೀಡಿದ್ದ ಮಹಾರಾಷ್ಟ್ರ ಸರ್ಕಾರಕ್ಕೆ ತಕ್ಷಣದಿಂದಲೇ ಕೇಂದ್ರ ಸರ್ಕಾರ ಹೇಳಿರುವ ಪ್ರಯಾಣ ನಿರ್ಬಂಧಗಳನ್ನು ಜಾರಿಗೆ ತರುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್​ ಭೂಷಣ್​ ಸೂಚಿಸಿದ್ದಾರೆ. ಒಮಿಕ್ರಾನ್​ ರೂಪಾಂತರಿಯ ತಡೆಗಾಗಿ ಕೇಂದ್ರ ಸರ್ಕಾರದ ನಿಯಮಗಳ ರೀತಿಯೇ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​ ಪರೀಕ್ಷೆ ಮತ್ತು ನೆಗೆಟೀವ್ ಬಂದರೂ ಮನೆಯಲ್ಲೇ 14 ದಿನ ಕ್ವಾರಂಟೈನ್ ಎರಡನ್ನೂ ಕಡ್ಡಾಯಗೊಳಿಸಬೇಕು ಎಂದಿದ್ದಾರೆ. ಕೇಂದ್ರ ಸರ್ಕಾರ ವಿಧಿಸಿದ ನಿಯಮಗಳಿಗೆ ಭಿನ್ನವಾಗಿ, ಮಹಾರಾಷ್ಟ್ರ ಸರ್ಕಾರ, ಒಮಿಕ್ರಾನ್​ ಪತ್ತೆಯಾಗಿರುವ ದೇಶಗಳಿಂದ … Continue reading ದೇಶಕ್ಕೆಲ್ಲಾ ಒಂದೇ ನೀತಿ! ಕೇಂದ್ರದ ಪ್ರಯಾಣ ನಿರ್ಬಂಧಗಳನ್ನು ತಕ್ಷಣ ಜಾರಿಗೊಳಿಸಲು ಮಹಾ ಸರ್ಕಾರಕ್ಕೆ ಸೂಚನೆ