ನವ ಕರ್ನಾಟಕದ ಕನಸು ಮೋದಿಯಿಂದ ಮಾತ್ರ ನನಸು ಮಾಡಲು ಸಾಧ್ಯ; ಅಮಿತ್ ಷಾ

ವಿಜಯಪುರ: ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುವಂತೆ ಮಾಡಿ. ಹೊಸ ಕರ್ನಾಟಕದ ವಿಶ್ವಾಸ, ಹೊಸ ಕರ್ನಾಟಕದ ಕನಸನ್ನು ಕೇವಲ ಮೋದಿಯಿಂದ ಮಾತ್ರ ನನಸು ಮಾಡಲು ಸಾಧ್ಯ. ಕಾಂಗ್ರೆಸ್ ಸರ್ಕಾರ ರಿವರ್ಸ್ ಗೇರ್​ನಲ್ಲಿ ಚಲಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಕಾಂಗ್ರೆಸ್​​ ಅಧಿಕಾರಕ್ಕೆ ತರಬೇಡಿ ಪ್ರಚಾರದ ಭಾಗವಾಗಿ ವಿಜಯಪುರದಲ್ಲಿ ಮಾತನಾಡುತ್ತಾ, ನಾವು ಮೀಸಲಾತಿಯಲ್ಲಿ ಬಹಳ ಬದಲಾವಣೆ ಮಾಡಿದ್ದೇವೆ. ಧರ್ಮದ ಆಧಾರದಲ್ಲಿ ಸಂವಿಧಾನ ಯಾವುದೇ ಮೀಸಲಾತಿ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್​ಗಾಗಿ ಮುಸ್ಲಿಂ ರಿಸರ್ವೇಷನ್ … Continue reading ನವ ಕರ್ನಾಟಕದ ಕನಸು ಮೋದಿಯಿಂದ ಮಾತ್ರ ನನಸು ಮಾಡಲು ಸಾಧ್ಯ; ಅಮಿತ್ ಷಾ