ನವ ಕರ್ನಾಟಕದ ಕನಸು ಮೋದಿಯಿಂದ ಮಾತ್ರ ನನಸು ಮಾಡಲು ಸಾಧ್ಯ; ಅಮಿತ್ ಷಾ
ವಿಜಯಪುರ: ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುವಂತೆ ಮಾಡಿ. ಹೊಸ ಕರ್ನಾಟಕದ ವಿಶ್ವಾಸ, ಹೊಸ ಕರ್ನಾಟಕದ ಕನಸನ್ನು ಕೇವಲ ಮೋದಿಯಿಂದ ಮಾತ್ರ ನನಸು ಮಾಡಲು ಸಾಧ್ಯ. ಕಾಂಗ್ರೆಸ್ ಸರ್ಕಾರ ರಿವರ್ಸ್ ಗೇರ್ನಲ್ಲಿ ಚಲಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರಬೇಡಿ ಪ್ರಚಾರದ ಭಾಗವಾಗಿ ವಿಜಯಪುರದಲ್ಲಿ ಮಾತನಾಡುತ್ತಾ, ನಾವು ಮೀಸಲಾತಿಯಲ್ಲಿ ಬಹಳ ಬದಲಾವಣೆ ಮಾಡಿದ್ದೇವೆ. ಧರ್ಮದ ಆಧಾರದಲ್ಲಿ ಸಂವಿಧಾನ ಯಾವುದೇ ಮೀಸಲಾತಿ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ಗಾಗಿ ಮುಸ್ಲಿಂ ರಿಸರ್ವೇಷನ್ … Continue reading ನವ ಕರ್ನಾಟಕದ ಕನಸು ಮೋದಿಯಿಂದ ಮಾತ್ರ ನನಸು ಮಾಡಲು ಸಾಧ್ಯ; ಅಮಿತ್ ಷಾ
Copy and paste this URL into your WordPress site to embed
Copy and paste this code into your site to embed