ಹಿಂದೂಗಳಿಗೆ ಹಲಾಲ್ ಮಾಂಸವನ್ನು ತಿನ್ನಿಸಿ ಧರ್ಮವನ್ನು ಭ್ರಷ್ಟಗೊಳಿಸಲಾಗುತ್ತಿದೆ: ಗಿರಿರಾಜ್ ಸಿಂಗ್

ನವದೆಹಲಿ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಯಾವಾಗಲೂ ತಮ್ಮ ಕಟುವಾದ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಆಗಾಗ ವಿವಾದಾತ್ಮಕ ಹೇಳಿಕೆ ನೀಡುವ ಅವರು, ಮತ್ತೊಮ್ಮೆ ಹಲಾಲ್ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಷಡ್ಯಂತ್ರದ ಭಾಗವಾಗಿ ಹಿಂದೂಗಳಿಗೆ ಹಲಾಲ್ ಮಾಂಸವನ್ನು ನೀಡಲಾಗುತ್ತಿದೆ ಮತ್ತು ಅವರ ಧರ್ಮವನ್ನು ಭ್ರಷ್ಟಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬೇಗುಸರಾಯ್‌ನ ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಮಾತನಾಡಿ, ಅನೇಕ ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ಕೊಡುವ ಪದ್ಧತಿ ಹಿಂದೂ ಧರ್ಮದ ಭಾಗವಾಗಿದ್ದರೂ ಅದನ್ನು ನಿಷೇಧಿಸುವ ಷಡ್ಯಂತ್ರ ನಡೆಸಲಾಗುತ್ತಿದೆ. ಮತ್ತೊಂದೆಡೆ ಹಿಂದೂಗಳು ಮಾಡುವ … Continue reading ಹಿಂದೂಗಳಿಗೆ ಹಲಾಲ್ ಮಾಂಸವನ್ನು ತಿನ್ನಿಸಿ ಧರ್ಮವನ್ನು ಭ್ರಷ್ಟಗೊಳಿಸಲಾಗುತ್ತಿದೆ: ಗಿರಿರಾಜ್ ಸಿಂಗ್