More

    ಬಸವನಹಳ್ಳಿ ಡೇರಿಗೆ ಅವಿರೋಧ ಆಯ್ಕೆ

    ವಿಜಯವಾಣಿ ಸುದ್ದಿಜಾಲ ನೆಲಮಂಗಲ
    ನಗರಸಭೆ ವ್ಯಾಪ್ತಿಯ ಬಸವನಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎನ್.ನರಸಿಂಹಮೂರ್ತಿ, ಉಪಾಧ್ಯಕ್ಷರಾಗಿ ಬಿ.ಎನ್.ಕೃಪಾನಂದ ಅವಿರೋಧವಾಗಿ ಅಯ್ಕೆಯಾದರು
    ಡೇರಿ ಆವರಣದಲ್ಲಿ ಮಂಗಳವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಎನ್.ನರಸಿಂಹಮೂರ್ತಿ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಎನ್.ಕೃಪಾನಂದ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಎಂದು ೋಷಿಸಲಾಯಿತು.
    ನೂತನ ಅಧ್ಯಕ್ಷ ಬಿ.ಎನ್.ನರಸಿಂಹಮೂರ್ತಿ ಮಾತನಾಡಿ, ಸರ್ವ ಸದಸ್ಯರು ಹಾಗೂ ಸಂಘದ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗಯವುದು. ಬಮುಲ್‌ನಿಂದ ಸಂಘಕ್ಕೆ ದೊರೆಯುವ ಸೌಲಭ್ಯಗಳನ್ನು ಸದಸ್ಯರಿಗೆ ತಲುಪಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts