ಕೃಷಿಕ ಸಮಾಜದ ಪದಾಧಿಕಾರಿಗಳ ಅವಿರೋಧ ಆಯ್ಕೆ

Unopposed election of office-bearers of agrarian societies

ವಿಜಯಪುರ: ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿ ಬಸವನಬಾಗೇವಾಡಿಯ ಶಿವನಗೌಡ ಎಸ್.ಬಿರಾದಾರ, ರಾಜ್ಯ ಪ್ರತಿನಿಧಿಯಾಗಿ ಸಂಜುಗೌಡ ಬಿ.ಪಾಟೀಲ(ಕನಮಡಿ), ಉಪಾಧ್ಯಕ್ಷರಾಗಿ ಗುರುಪಾದಪ್ಪ ನೆಲ್ಲಗಿ, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ ಪೂಜಾರಿ, ಖಜಾಂಚಿಯಾಗಿ ಮಹಾದೇವ ಹಿರೇಕುರುಬರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕಿ ರೂಪಾ.ಎಲ್ ಘೋಷಣೆ ಮಾಡಿದರು.

ಕೃಷಿಕ ಸಮಾಜದ ಮಾಜಿ ಜಿಲ್ಲಾಧ್ಯಕ್ಷೆ ದಾನಮ್ಮಗೌಡತಿ ಪಾಟೀಲ, ಶಿವಪ್ಪಗೌಡ ಪಾಟೀಲ, ರಾಮನಗೌಡ ಪಾಟೀಲ (ಹೆಬ್ಬಾಳ), ಶಂಕರ ರೇವಡಿ, ಎಸ್.ಎಂ.ಆನಂದಿ, ಶಂಕರಗೌಡ ಪಾಟೀಲ (ಇಂಡಿ), ಅಯ್ಯನಗೌಡ ಪಾಟೀಲ (ಸೋಮನಾಳ), ಬಸನಗೌಡ ಮಾಡಗಿ, ಎಸ್.ವಿ.ಪಾಟೀಲ, ವಿ.ಎಸ್.ಪಾಟೀಲ, ಸಂಗನಗೌಡ ಪಾಟೀಲ, ರಾಷ್ಟ್ರೀಯ ಬಸವಸೈನ್ಯದ ಅಧ್ಯಕ್ಷ ಶಂಕರಗೌಡ ಬಿರಾದಾರ, ನಿಂಗನಗೌಡ ಸೋಲಾಪುರ ಹಾಗೂ ಜಿಲ್ಲೆಯ ಎಲ್ಲ ತಾಲೂಕಿನ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷರು ಹಾಗೂ ಜಿಲ್ಲಾ ಪ್ರತಿನಿಧಿಗಳು ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…