blank

ಮೊಗೇರಿ ಪಂಚಾಂಗ ಅಂತರ್ಜಾಲ ಪ್ರತಿ ಅನಾವರಣ

panchanga

ಬೈಂದೂರು: ಕೆರ್ಗಾಲು ಗ್ರಾಮದ ಶ್ರೀಕ್ಷೇತ್ರ ಭಗವತಿ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಚಾಂದ್ರಮಾನ ಯುಗಾದಿ ಅಂಗವಾಗಿ ಸೂರ್ಯ ಸಿದ್ಧಾಂತ ಫೌಂಡೇಶನ್ ಪಂಚಾಂಗ ಮಂದಿರ ಮೊಗೇರಿ ಪ್ರಾಯೋಜಕತ್ವದಲ್ಲಿ, ಹೊಸ ಅವತರಣಿಕೆಯ ಮೊಗೇರಿ ಪಂಚಾಂಗ ಅಂತರ್ಜಾಲ ಪ್ರತಿ ಅನಾವರಣ, ಪಂಚಾಂಗ ಪಠಣ ವಿಷ್ಣು ಸಹಸ್ರನಾಮ ಪಠಣ ಮತ್ತು ಭಕ್ತಿ ಸುಧೆ ಕಾರ್ಯಕ್ರಮ ನಡೆಯಿತು.

blank

ಜೋತಿಷ್ಯ ವಿದ್ವಾನ್ ಡಾ.ಭರತ್ ಐತಾಳ್ ವಿಶ್ವಾವಸು ನಾಮ ಸಂವತ್ಸರದ ಪಂಚಾಂಗ ಶ್ರವಣ ಮಾಡಿದರು. ದೇವಳ ಪ್ರಧಾನ ಅರ್ಚಕ ವಿದ್ವಾನ್ ಶ್ರೀಧರ ಭಾಗ್ವತ್ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಸ್ವಯಂಸೇವಕ ತಂಡದಿಂದ ಶ್ರೀ ವಿಷ್ಣು ಸಹಸ್ರನಾಮ ಪಠಣ ಜರುಗಿತು. ಕಾರ್ಯಕ್ರಮದ ಪ್ರಾಯೋಜಕರಾದ ಮೊಗೇರಿ ಜನಾರ್ದನ ಅಡಿಗ ಮತ್ತು ಅನುಪಮ ಜನಾರ್ದನ ದಂಪತಿಯನ್ನು ದೇವಾಲಯ ಆಡಳಿತ ಮೊಕ್ತೇಸರ ಬಿ.ಎಸ್. ಶ್ಯಾನುಭೋಗ್ ಗೌರವಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಂದರ ಕೊಠಾರಿ ಇದ್ದರು.

ಮಂದಾರ್ತಿ ನಾಗಮಂಡಲ ಪೂರ್ವಭಾವಿ ಸಭೆ

ಪಂಚವರ್ಣದಿಂದ ನಾಗಾಚಲದಲ್ಲಿ ಸ್ವಚ್ಛತೆ

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…