ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್; ರಾಮಮಂದಿರದ ಕುರಿತು ಚರ್ಚೆ
ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ಮಾಡಿದ್ದಾರೆ. ಸುದ್ದಿ ಮೂಲಗಳ ಪ್ರಕಾರ ರಾಮಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಹಾಗೂ ಉತ್ತರಪ್ರದೇಶದಲ್ಲಿನ ಅಭಿವೃದ್ದಿ ಯೋಜನೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ಧಾರೆ ಎಂದು ವರದಿಯಾಗಿದೆ. ಉಭಯ ನಾಯಕರು ಭೇಟಿಯಾದ ಫೋಟೋವನ್ನು ಪ್ರಧಾನಿ ಕಚೇರಿ ಸಿಬ್ಬಂದಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ … Continue reading ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್; ರಾಮಮಂದಿರದ ಕುರಿತು ಚರ್ಚೆ
Copy and paste this URL into your WordPress site to embed
Copy and paste this code into your site to embed