ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಕೊಲೆ ಬೆದರಿಕೆ- ಪ್ರಕರಣ ದಾಖಲಿಸಿದ ಪೊಲೀಸರು

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲೆ ಮಾಡುವ ಬೆದರಿಕೆ ವಾಟ್ಸ್ಆ್ಯಪ್ ಸಂದೇಶದ ಮೂಲಕ ಪೊಲೀಸರಿಗೆ ತಲುಪಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಸೋಷಿಯಲ್ ಮೀಡಿಯಾ ಸೆಲ್​ಗೆ ಗುರುವಾರ ಮಧ್ಯರಾತ್ರಿ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ರವಾನಿಸಿದ್ದು, ಬಾಂಬ್​ ಮೂಲಕ ಮುಖ್ಯಮಂತ್ರಿಯನ್ನು ಕೊಲೆಮಾಡುವುದಾಗಿ ಬೆದರಿಸಿದ್ದ. ವಾಟ್ಸ್​ಆ್ಯಪ್ ಮೂಲಕ ಪೊಲೀಸರಿಗೆ ತಲುಪಿದ ಸಂದೇಶದಲ್ಲಿ, ಮುಖ್ಯಮಂತ್ರಿ ಮುಸ್ಲಿಂ ವಿರೋಧಿ ಆಗಿರುವ ಕಾರಣ ಅವರನ್ನು ಹತ್ಯೆ ಮಾಡುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಇದನ್ನೂ ಓದಿ: VIDEO| ಕೆನಡಾ ಮೂಲದ ಕನ್ನಡಿಗನಿಂದ … Continue reading ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಕೊಲೆ ಬೆದರಿಕೆ- ಪ್ರಕರಣ ದಾಖಲಿಸಿದ ಪೊಲೀಸರು