ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಐವರು ಮಕ್ಕಳು ಸಾವು
ಲಖನೌ: ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ಐದು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್, ಮನೆಯೊಳಗೆ ಕಲ್ಲಿದ್ದಿಲನ್ನು ಸುಟ್ಟಿದ್ದರು, ಅದರ ಹೊಗೆ ದಟ್ಟವಾಗಿ ತುಂಬಿತ್ತು, ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದನ್ನೂ ಓದಿ: ಫುಟ್ಬಾಲ್ ಪಂದ್ಯದ ವೇಳೆ ಎದುರಾಳಿ … Continue reading ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಐವರು ಮಕ್ಕಳು ಸಾವು
Copy and paste this URL into your WordPress site to embed
Copy and paste this code into your site to embed