ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಐವರು ಮಕ್ಕಳು ಸಾವು

ಲಖನೌ: ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ಐದು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುನ್ವರ್​ ಅನುಪಮ್​ ಸಿಂಗ್​, ಮನೆಯೊಳಗೆ ಕಲ್ಲಿದ್ದಿಲನ್ನು ಸುಟ್ಟಿದ್ದರು, ಅದರ ಹೊಗೆ ದಟ್ಟವಾಗಿ ತುಂಬಿತ್ತು, ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದನ್ನೂ ಓದಿ: ಫುಟ್​ಬಾಲ್​ ಪಂದ್ಯದ ವೇಳೆ ಎದುರಾಳಿ … Continue reading ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಐವರು ಮಕ್ಕಳು ಸಾವು