ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರಪಕ್ಷಗಳಿಗೆ ಬಹುಮತ ಖಚಿತ: ಸಿದ್ದರಾಮಯ್ಯ
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಯಾಗಿದ್ದು, ಸುಮಾರು 24 ಪಕ್ಷಗಳ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ವಿಪಕ್ಷಗಳ ನಾಯಕರು ಇಂದು ಮತ್ತು ನಾಳೆ ಚರ್ಚಿಸಲಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟುಗೂಡಿ ಚುನಾವಣೆ ಎದುರಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ವಿವರಿಸಿದರು. ದೇಶವನ್ನು … Continue reading ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರಪಕ್ಷಗಳಿಗೆ ಬಹುಮತ ಖಚಿತ: ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed