ನಾನು ಏನು ಹೇಳುತ್ತೇನೋ ಅದನ್ನು ಮಾತ್ರ ಮಾಡುತ್ತೇನೆ… ಶುರುವಾಯ್ತು ಉಪ್ಪಿ ‘UI’
ಬೆಂಗಳೂರು: ‘ಉಪ್ಪಿ 2’ ಬಿಡುಗಡೆಯಾಗಿ ಸುಮಾರು ಏಳು ವರ್ಷಗಳ ನಂತರ ಉಪೇಂದ್ರ ಕೊನೆಗೂ ನಿರ್ದೇಶನಕ್ಕಿಳಿದಿದ್ದಾರೆ. ಅವರ ಹೊಸ ಚಿತ್ರ ‘ಯು/ಐ’ ಶುಕ್ರವಾರ ಅಧಿಕೃತವಾಗಿ ಪ್ರಾರಂಭವಾಗಿದೆ. ಲಹರಿ ಸಂಸ್ಥೆ ಮತ್ತು ಕೆ.ಪಿ. ಶ್ರೀಕಾಂತ್ ಜಂಟಿಯಾಗಿ ನಿಮಿರ್ಸುತ್ತಿರುವ ಈ ಚಿತ್ರದ ಮುಹೂರ್ತ ಬಂಡೆ ಮಾಂಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ. ಈ ಮುಹೂರ್ತಕ್ಕೆ ಸುದೀಪ್ ಮುಖ್ಯ ಅತಿಥಿಯಾಗಿ ಬಂದು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರು. ಶಿವರಾಜಕುಮಾರ್, ಧನಂಜಯ್, ವಸಿಷ್ಠ ಸಿಂಹ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು. ಆ ನಂತರ ಉಪೇಂದ್ರ ಮಾಧ್ಯಮದವರೊಂದಿಗೆ … Continue reading ನಾನು ಏನು ಹೇಳುತ್ತೇನೋ ಅದನ್ನು ಮಾತ್ರ ಮಾಡುತ್ತೇನೆ… ಶುರುವಾಯ್ತು ಉಪ್ಪಿ ‘UI’
Copy and paste this URL into your WordPress site to embed
Copy and paste this code into your site to embed