ಉಪ್ಪಾರಪಳಿಕೆ-ಗೋಳಿತೊಟ್ಟು ರಸ್ತೆ ಶ್ರಮದಾನ

Kdb_Road-repair

ನೆಲ್ಯಾಡಿ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ಸಂಚರಿಸುವ ರಸ್ತೆಯ ಉಪ್ಪಾರಹಳ್ಳ ಸಮೀಪ ದಾನಿಗಳ ನೆರವಿನಿಂದ ರಸ್ತೆ ದುರಸ್ತಿ ಮಾಡಲಾಯಿತು.

ಉಪ್ಪರಹಳ್ಳ ಎಂಬಲ್ಲಿ ಮಳೆಯಿಂದಾಗಿ ಡಾಂಬರು ಸಂಪೂರ್ಣ ಕೊಚ್ಚಿ ಹೋಗಿದ್ದು ಸಂಚರಿಸಲು ಸಮಸ್ಯೆಯಾಗುತ್ತಿದೆ. ಇತ್ತೀಚೆಗೆ ಯುವಕನೋರ್ವ ಆ ಸ್ಥಳದಲ್ಲಿ ಅಪಘಾತಕ್ಕೆ ಒಳಗಾಗಿದ್ದ. ಕೆಂಪು ಕಲ್ಲಿನ ಹುಡಿಯನ್ನು ಟಿಪ್ಪರ್ ಮೂಲಕ ತಂದು ಸ್ಥಳೀಯ ಹಿಟಾಚಿ ಮಾಲೀಕ ಸಂತೋಷ್ ಆಲಂಬಿಲ ಉಚಿತವಾಗಿ ಕೆಲಸ ನಿರ್ವಹಿಸಿದರು. ಕೊಕ್ಕಡ ಗ್ರಾಪಂ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ನವೀನ್ ಆಲಂಬಿಲ ಶ್ರಮದಾನಕ್ಕೆ ಸಹಕರಿಸಿದರು.

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಚಿಲ್ಲಿ ಚೀಸ್​​ ನೂಡಲ್ಸ್​​; ಇಲ್ಲಿದೆ ಸಿಂಪಲ್​ ವಿಧಾನ | Recipe

ಫ್ಯಾಮಿಲಿ ಜತೆ ಹೋಟೆಲ್​ಗೆ ಹೋದರೆ ಫ್ರೈಡ್​ರೈಸ್​​, ನೂಡಲ್ಸ್​​, ಗೋಬಿ ಹೀಗೆ ಚೈನೀಸ್​​​ ಫುಡ್ ಮೊದಲ ಆಯ್ಕೆಯಾಗಿರುತ್ತದೆ.…

ಈ ಕಾಯಿಲೆಯಿಂದ ಬಳಲುತ್ತಿರುವವರು ತಪ್ಪಾಗಿಯೂ ಬೀಟ್ರೂಟ್​ ಸೇವಿಸಬೇಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾದ ತರಕಾರಿಯಾಗಿದೆ. ಇದು ಜೀವಸತ್ವಗಳು, ಖನಿಜಾಂಶಗಳು ಮತ್ತು ಉತ್ಕರ್ಷಣ…

ಗರ್ಭನಿರೋಧಕ ಮಾತ್ರೆಗಳಿಂದ ಅಪಾಯ ತಪ್ಪಿದ್ದಲ್ಲ; ಇಲ್ಲಿದೆ ಸಂಶೋಧನೆಯಲ್ಲಿ ಬಹಿರಂಗವಾದ ಅಸಲಿ ಸಂಗತಿ |Health Tips

ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಂಡು ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟುವುದು ಅತ್ಯಂತ ಜನಪ್ರಿಯ ವಿಧಾನವಾಗಿದೆ. ಪ್ರಪಂಚದಾದ್ಯಂತ ಅಂದಾಜು 250…