ಜನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಆದರೆ ಸಿವಿಲ್ ಸರ್ವಿಸ್ ಸೇರ ಬಯಸುವವರಿಗೆ ಇದೊಂದು ಉತ್ತಮ ಅವಕಾಶ. ನಾನೂ ಇದನ್ನು ತಲೆಯಲ್ಲಿಟ್ಟುಕೊಂಡೇ ಈ ಕ್ಷೇತ್ರಕ್ಕೆ ಕಾಲಿಟ್ಟೆ. ಅಪ್ಪನ ಕೆಲಸ ನೋಡಿ ಸ್ಫೂರ್ತಿ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿದೆ. ಮೊದಲ ಪ್ರಯತ್ನದಲ್ಲೇ ಯಶಸ್ಸು ನನ್ನ ಪಾಲಿಗೆ ಒಲಿಯಿತು ಎನ್ನುವ ಯುಕೇಶ್ ಕುಮಾರ್ ಸದ್ಯ ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಹೇಗಿರಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ… ಶ್ವೇತಾ ನಾಯ್ಕ್ … Continue reading Success Story | ಮೊದಲ ಪ್ರಯತ್ನದಲ್ಲೇ ಯಶಸ್ಸು; ತಂದೆಯ ಕೆಲಸದ ಸ್ಫೂರ್ತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿದ್ರು ಈ ಅಧಿಕಾರಿ…
Copy and paste this URL into your WordPress site to embed
Copy and paste this code into your site to embed