ಕರೊನಾ ಕಟ್ಟಿಹಾಕಲು ಲಾಕ್​ಡೌನ್ ಕ್ರಮ ತೆಗೆದುಕೊಳ್ಳಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸಲಹೆ

ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸರಪಳಿಯನ್ನು ಮುರಿಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್​ಡೌನ್​ ಅನ್ನು ಗಂಭೀರವಾಗಿ ಪರಿಗಣಿಸುವಂತೆ ಸುಪ್ರೀಂಕೋರ್ಟ್​ ಭಾನುವಾರ ಸಲಹೆ ನೀಡಿದೆ. ಕರೊನಾ ಎರಡನೇ ಅಲೆಯನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಬಳಿಕ ದೇಶದ ಉನ್ನತ ನ್ಯಾಯಾಲಯ ಈ ಆದೇಶವನ್ನು ಮಾಡಿದೆ. ದೇಶದಲ್ಲಿ ಕರೊನಾ ಪ್ರಕರಣಗಳ ಏರಿಕೆ ಮುಂದುವರಿದಿದ್ದು, ವೈರಸ್​ ಹರಡುವುದನ್ನು ತಡೆಗಟ್ಟಲು ತೆಗೆದುಕೊಂಡ ಕ್ರಮಗಳನ್ನು ದಾಖಲೆ ರೂಪದಲ್ಲಿಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡುತ್ತೇವೆ. ಅಲ್ಲದೆ, ಮುಂದಿನ … Continue reading ಕರೊನಾ ಕಟ್ಟಿಹಾಕಲು ಲಾಕ್​ಡೌನ್ ಕ್ರಮ ತೆಗೆದುಕೊಳ್ಳಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್​ ಸಲಹೆ