ಮಗುವಿನ ಚಿಕಿತ್ಸೆಗೆ ಅಪರಿಚಿತನಿಂದ 11.6 ಕೋಟಿ ರೂ. ನೆರವು: ಕೊನೆಗೂ ಸಿಕ್ತು ಪುಣ್ಯಾತ್ಮನ ಸುಳಿವು!

ಪಲಕ್ಕಾಡ್​: ವಿರಾಳಾತಿವಿರಳ ಅನುವಂಶಿಯ ರೋಗದಿಂದ ಬಳಲುತ್ತಿರುವ ಕೇರಳ ಮೂಲದ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ಬರೊಬ್ಬರಿ 11.6 ಕೋಟಿ ರೂಪಾಯಿ ನೆರವು ನೀಡಿದ ಪುಣ್ಯಾತ್ಮನ ಬಗ್ಗೆ ಕೊನೆಗೂ ಒಂದು ಸುಳಿವು ದೊರೆತಿದೆ. ಅಂಗಮಾಲಿ ಅಟ್ಟಣಿ ಮೂಲದ ಅದಿತಿ ನಾಯರ್​ ಮತ್ತು ಪಲಕ್ಕಾಡ್​ನ ಕೂಟನಾಡ್ ಮೂಲದ ಸಾರಂಗ್​ ಮೆನನ್​ ದಂಪತಿಯ ಒಬ್ಬನೇ ಪುತ್ರ ನಿರ್ವಾಣ್, ಬೆನ್ನುಮೂಳೆಯ ಸ್ನಾಯು ಕ್ಷೀಣತೆ (ಎಸ್‌ಎಂಎ ಟೈಪ್ 2) ಎಂಬ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು, ಅದರ ಚಿಕಿತ್ಸೆಗೆ 17.5 ಕೋಟಿ ರೂ. ಖರ್ಚಾಗುತ್ತದೆ. ಅಪರಿಚಿತ … Continue reading ಮಗುವಿನ ಚಿಕಿತ್ಸೆಗೆ ಅಪರಿಚಿತನಿಂದ 11.6 ಕೋಟಿ ರೂ. ನೆರವು: ಕೊನೆಗೂ ಸಿಕ್ತು ಪುಣ್ಯಾತ್ಮನ ಸುಳಿವು!