ಅದನ್ನು ದಪ್ಪ ಮಾಡಿಕೊಳ್ಳಲು ಹೇಳುತ್ತಿದ್ದರು! ಸಿನಿ ಇಂಡಸ್ಟ್ರಿಯ ಕರಾಳತೆ ಬಿಚ್ಚಿಟ್ಟ ನಟಿ ಸಮೀರಾ ರೆಡ್ಡಿ
ಮುಂಬೈ: ಒಂದು ಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಸಮೀರಾ ರೆಡ್ಡಿ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ವರದನಾಯಕ ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜತೆ ನಟಿಸುವ ಮೂಲಕ ಕನ್ನಡಿಗರಿಗೂ ಸಮೀರಾ ಪರಿಚಿತರಾಗಿದ್ದಾರೆ. ಸಿನಿಮಾದಿಂದ ದೂರವಾಗಿದ್ದರೂ ಸಹ ಇನ್ಸ್ಟಾಗ್ರಾಂನಲ್ಲಿ ಸಮೀರಾ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಪಾಸಿಟಿವ್ ಸ್ಟೋರಿಗಳನ್ನು ಹಂಚಿಕೊಳ್ಳುತ್ತಾರೆ. ಅಲ್ಲದೆ, ತಮ್ಮ ಕುಟುಂಬದ ಜತೆಗಿನ ಸುಮಧುರ ಕ್ಷಣಗಳನ್ನು ಸಹ ಶೇರ್ ಮಾಡಿಕೊಳ್ಳುತ್ತಾರೆ. ಇದಿಷ್ಟೇ ಅಲ್ಲದೆ, ಅಭಿಮಾನಿಗಳ ಜತೆ ಸಂವಾದವನ್ನು ಆಗಾಗ … Continue reading ಅದನ್ನು ದಪ್ಪ ಮಾಡಿಕೊಳ್ಳಲು ಹೇಳುತ್ತಿದ್ದರು! ಸಿನಿ ಇಂಡಸ್ಟ್ರಿಯ ಕರಾಳತೆ ಬಿಚ್ಚಿಟ್ಟ ನಟಿ ಸಮೀರಾ ರೆಡ್ಡಿ
Copy and paste this URL into your WordPress site to embed
Copy and paste this code into your site to embed