ಸ್ಪೀಕರ್​ ಸ್ಥಾನಕ್ಕೆ ಕಾಂಗ್ರೆಸ್​ನಿಂದ ಯು.ಟಿ. ಖಾದರ್​ ಆಯ್ಕೆ: ಇಂದಿನ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್​​ನಿಂದ ಯು.ಟಿ. ಖಾದರ್​ ಅವರನ್ನು ಆಯ್ಕೆ ಮಾಡಲಾಗಿದ್ದು, ಇಂದಿನ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಲಿದೆ ಎಂಬ ಮಾಹಿತಿ ಕಾಂಗ್ರೆಸ್​ ಮೂಲಗಳಿಂದ ತಿಳಿದುಬಂದಿದೆ. ಆರ್​.ವಿ. ದೇಶಪಾಂಡೆ ಹಾಗೂ ಎಚ್. ಕೆ. ಪಾಟೀಲ್ ಅವರು ಸ್ಪೀಕರ್ ಆಗಿ ಒಪ್ಪಲು ತಯಾರಿಲ್ಲ. ಇಬ್ಬರು ನಾಯಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್​ ಮುಂದಾಗಿದೆ. ಇಂದಿನ ಸಭೆಯ ಬಳಿಕ ನಿರ್ಧಾರ ಪ್ರಕಟವಾಗಲಿದೆ. ಖಾದರ್ ಮನವೊಲಿಸುವಲ್ಲಿ ಕೈ ವರಿಷ್ಠರು … Continue reading ಸ್ಪೀಕರ್​ ಸ್ಥಾನಕ್ಕೆ ಕಾಂಗ್ರೆಸ್​ನಿಂದ ಯು.ಟಿ. ಖಾದರ್​ ಆಯ್ಕೆ: ಇಂದಿನ ಸಭೆಯಲ್ಲಿ ತೀರ್ಮಾನ ಸಾಧ್ಯತೆ