ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್​ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿದ್ದಾರೆ. ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್​ ಅವರ ಹೆಸರನ್ನು ಸದನದಲ್ಲಿಂದು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಖಾದರ್​ ಹೆಸರನ್ನು ಅನುಮೋದಿಸಿದರು. ನಂತರ ಬಹುಮತದ ಮೂಲಕ ಖಾದರ್​ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇದನ್ನೂ ಓದಿ: ಒಂದು ರಸ್ತೆ ಗುಂಡಿಗೆ 1 ಲಕ್ಷ ರೂ. ದಂಡ! ಗುತ್ತಿಗೆದಾರರಿಗೆ ಬಿಗ್​ ಶಾಕ್​ ಆಯ್ಕೆಯಾದ ಬಳಿಕ … Continue reading ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ