ನೂತನ ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ
ಬೆಂಗಳೂರು: ನೂತನ ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿದ್ದಾರೆ. ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್ ಅವರ ಹೆಸರನ್ನು ಸದನದಲ್ಲಿಂದು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಖಾದರ್ ಹೆಸರನ್ನು ಅನುಮೋದಿಸಿದರು. ನಂತರ ಬಹುಮತದ ಮೂಲಕ ಖಾದರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇದನ್ನೂ ಓದಿ: ಒಂದು ರಸ್ತೆ ಗುಂಡಿಗೆ 1 ಲಕ್ಷ ರೂ. ದಂಡ! ಗುತ್ತಿಗೆದಾರರಿಗೆ ಬಿಗ್ ಶಾಕ್ ಆಯ್ಕೆಯಾದ ಬಳಿಕ … Continue reading ನೂತನ ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ
Copy and paste this URL into your WordPress site to embed
Copy and paste this code into your site to embed