ಪಿಪಿಇ ಕಿಟ್​ ಧರಿಸದೆ ಕೋವಿಡ್​ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಶಾಸಕ!

ಮಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟವನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಶಾಸಕ ಯು.ಟಿ. ಖಾದರ್ ಪಿಪಿಇ ಕಿಟ್ ಧರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಕರೊನಾ ಸೋಂಕಿನಿಂದ ಬಳಲುತ್ತಿದ್ದ 70 ವರ್ಷದ ವದ್ಧರೊಬ್ಬರು ನಿನ್ನೆ(ಮಂಗಳವಾರ) ಮೃತಪಟ್ಟಿದ್ದರು. ಅಂದು ಸಂಜೆ ಮಂಗಳೂರಿನ ಬೋಳಾರ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯಸಂಸ್ಕಾರ ಕಾರ್ಯ ನೆರವೇರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಬಂದಿದ್ದರು. ಈ ವೇಳೆ ಪಿಪಿಇ ಕಿಟ್ ಧರಿಸದೆ ಅಲ್ಲಿಗೆ ಬಂದ ಖಾದರ್, ಸ್ವತಃ ಮಸೀದಿ ಭೂಮಿಯಲ್ಲಿ ಗುಂಡಿ ತೆಗೆಯುವ ಕಾರ್ಯದಲ್ಲಿ ಭಾಗಿಯಾದರು. ಇದನ್ನೂ ಓದಿರಿ ಜೈಲಿಂದ ಬಿಡುಗಡೆಯಾದ ರೌಡಿ … Continue reading ಪಿಪಿಇ ಕಿಟ್​ ಧರಿಸದೆ ಕೋವಿಡ್​ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಶಾಸಕ!