More

    ಮನೆಗೆ ನುಗ್ಗಿ ವಿವಾಹಿತ ಮಹಿಳೆ ಅಪಹರಿಸಿದ ದುಷ್ಕರ್ಮಿಗಳು: ಸಂತ್ರಸ್ತೆಯ ತಾಯಿಯ ಮೇಲೆಯೇ ಅನುಮಾನ!

    ಉತ್ತರಕನ್ನಡ: ಮನೆಗೆ ನುಗ್ಗಿ ವಿವಾಹಿತ ಮಹಿಳೆಯನ್ನು ಅಪಹರಿಸಿರುವ ಘಟನೆ ಶಿರಸಿಯಲ್ಲಿ ನಡೆದಿದೆ. ರುತಿಕಾ ಎಂಬ ಮಹಿಳೆಯನ್ನು ನಾಲ್ವರ ತಂಡ ಕಿಡ್ನ್ಯಾಪ್​ ಮಾಡಿದೆ.

    ಇದನ್ನೂ ಓದಿ: 2ನೇ ವಯಸ್ಸಲ್ಲೇ ಬಾಲ್ಯ ವಿವಾಹವಾಗಿದ್ದ ಯುವತಿಗೆ ಕೊನೆಗೂ ಸಿಕ್ತು ಮುಕ್ತಿ: ಕನಸು ನನಸು ಮಾಡಿಕೊಳ್ಳುವತ್ತ ಹೆಜ್ಜೆ!

    ಮನೆಯಲ್ಲಿರುವಾಗಲೇ ಒಳ ನುಗ್ಗಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ರುತಿಕಾಳನ್ನು ಅಪಹರಿಸಿದ್ದಾರೆ. ಶಿರಸಿಯ ಬಸವೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಮಹಿಳೆಯ ತಾಯಿಯೇ ಸುಪಾರಿ ನೀಡಿ ಮಗಳ‌ ಕಿಡ್ನಾಪ್ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ.

    ಇದನ್ನೂ ಓದಿ: ವರ್ಷಾಚರಣೆ ನಿಯಮ ಕಟ್ಟುನಿಟ್ಟು: ಪೊಲೀಸರಿಗೆ ಹೆಚ್ಚು ಹೊಣೆಗಾರಿಕೆ; ಶೀಘ್ರ ಮಾರ್ಗಸೂಚಿ ಪ್ರಕಟ

    ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಅಪಹರಣ ನಡೆದಿದೆ ಎನ್ನಲಾಗಿದೆ. ರುತಿಕಾ, ಮಣಿಕಂಠ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಇದು ಪಾಲಕರಿಗೆ ಇಷ್ಟವಿರಲಿಲ್ಲ. ಹೀಗಾಗಿ ಪಾಲಕರೇ ಕಿಡ್ನ್ಯಾಪ್​ ಮಾಡಿಸಿರುವ ಆರೋಪ ಕೇಳಿಬಂದಿದ್ದು, ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಈ ಯುವಕನ ಕಾರಿನ ನಂಬರ್‌ ಪ್ಲೇಟ್‌ಗೆ 52 ಕೋಟಿ ರೂ.! ಅದ್ಯಾಕೆ ಅಂತೀರಾ?

    ಮಹಿಳಾ ಸಚಿವೆಯ ಆನ್​ಲೈನ್​ ಭಾಷಣದ ವೇಳೆ ನೋಡಬಾರದ್ದನ್ನು ನೋಡಿ ಸಿಕ್ಕಿಬಿದ್ದ ಸಂಸದ!

    ಇಂಥಾ ಕಳ್ಳನನ್ನು ನೀವು ನೋಡಿರುವುದಕ್ಕೆ ಸಾಧ್ಯನೇ ಇಲ್ಲ: ಈತನ ಕತೆ ಕೇಳಿದ್ರೆ ನಿಮ್ಮ ಹುಬ್ಬೇರುವುದು ಗ್ಯಾರೆಂಟಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts