ಯೋಗಿ ಸರ್ಕಾರದ ಬಜೆಟ್​ ಮಂಡನೆ; ಶ್ರೀರಾಮ ವಿಮಾನ ನಿಲ್ದಾಣಕ್ಕೆ 101 ಕೋಟಿ ರೂ.

ಲಖನೌ: ಕೇಂದ್ರ ಸರ್ಕಾರದ ಬಜೆಟ್​ ಮಂಡನೆಯಾಗಿರುವ ಬೆನ್ನಲ್ಲೇ ಎಲ್ಲ ರಾಜ್ಯ ಸರ್ಕಾರಗಳು ಬಜೆಟ್​ ಮಂಡನೆ ಆರಂಭಿಸಿವೆ. ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ ಸರ್ಕಾರವು ಸೋಮವಾರದಂದು ಬಜೆಟ್​ ಮಂಡನೆ ಮಾಡಿದೆ. ಮರ್ಯಾದಾ ಪುರುಷ ಶ್ರೀರಾಮ ವಿಮಾನ ನಿಲ್ದಾಣ ಸೇರಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಮೀಸಲಿಡಲಾಗಿದೆ. ಇದೇ ಮೊದಲನೇ ಬಾರಿಗೆ ಉತ್ತರ ಪ್ರದೇಶದಲ್ಲಿ ಪೇಪರ್​ ರಹಿತ ಬಜೆಟ್ ಮಂಡನೆ ಮಾಡಲಾಗಿದೆ. ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಅವರು 27,598.40 ಕೋಟಿ ರೂಪಾಯಿಯ ಬಜೆಟ್​ ಮಂಡಿಸಿದ್ದಾರೆ. ಪ್ರಧಾನಿ ಮೋದಿಯವರ … Continue reading ಯೋಗಿ ಸರ್ಕಾರದ ಬಜೆಟ್​ ಮಂಡನೆ; ಶ್ರೀರಾಮ ವಿಮಾನ ನಿಲ್ದಾಣಕ್ಕೆ 101 ಕೋಟಿ ರೂ.