VIDEO | ನೀವೇ ಸಿಎಂ ಎಂದು ಗೊತ್ತಾಗಿಲ್ಲ! ಬೆಳ್ಳಂಬೆಳಗ್ಗೆ ಚಹಾ ಅಂಗಡಿಯವನಿಗೆ ಶಾಕ್ ಕೊಟ್ಟ ಮುಖ್ಯಮಂತ್ರಿ
ಉತ್ತರಾಖಂಡ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಚಂಪಾವತ್ ಪ್ರದೇಶದ ಸುತ್ತಮುತ್ತ ಮುಂಜಾನೆ ವಾಕಿಂಗ್ ಮಾಡುತ್ತಾ, ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಸ್ವಾರಸ್ಯಕರ ಪ್ರಸಂಗವೊಂದು ನಡೆದಿದ್ದು, ಸಿಎಂ ಸಾಮನ್ಯ ಜನರಂತೆ ಅಂಗಡಿಯೊಂದಕ್ಕೆ ತೆರಳಿ ಚಹಾ ಕೇಳಿದ್ದಾರೆ. ಅಂಗಡಿಯಾತ ಸಹಜವಾಗಿಯೇ ಚಹಾ ಮಾಡಿಕೊಟ್ಟಿದ್ದಾನೆ. ಆದರೆ ಆರಂಭದಲ್ಲಿ ಆತನಿಗೆ ಚಹಾ ಕೇಳಿರುವುದು ರಾಜ್ಯದ ಮುಖ್ಯಮಂತ್ರಿ ಎಂಬುದು ಗೊತ್ತಾಗಿಲ್ಲ! ಇದನ್ನೂ ಓದಿ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ; ಮೂವರು ಗಂಭೀರ ನಗುತ್ತಲೇ ಪ್ರತಿಕ್ರಿಯಿಸಿದ ಅಂಗಡಿಯಾತ ನಿಮ್ಮನ್ನು ಗುರುತು ಹಿಡಿಯಲು ಸಾಧ್ಯವಾಗಿಲ್ಲ. … Continue reading VIDEO | ನೀವೇ ಸಿಎಂ ಎಂದು ಗೊತ್ತಾಗಿಲ್ಲ! ಬೆಳ್ಳಂಬೆಳಗ್ಗೆ ಚಹಾ ಅಂಗಡಿಯವನಿಗೆ ಶಾಕ್ ಕೊಟ್ಟ ಮುಖ್ಯಮಂತ್ರಿ
Copy and paste this URL into your WordPress site to embed
Copy and paste this code into your site to embed