VIDEO| ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿಯನ್ನು ಥಳಿಸಿದ ಬಿಜೆಪಿ ಸಚಿವ!

ಡೆಹ್ರಾಡೂನ್​: ಉತ್ತರಾಖಂಡದ ಬಿಜೆಪಿ ಸರ್ಕಾರದ ಸಚಿವರೊಬ್ಬರು ಜನನಿಬಿಡ ಪ್ರದೇಶದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಉತ್ತರಾಖಂಡದ ರಿಷಿಕೇಷದಲ್ಲಿ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಪರ-ವಿರೋಧದ ಚರ್ಚೆಯಾಗುತ್ತಿದೆ. ಮಾತಿನ ಚಕಮಕಿ ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರೇಮ್​ಚಂದ್​ ಅಗರ್​ವಾಲ್​ ಟ್ರಾಫಿಕ್​ ಸಮಸ್ಯೆ ಉಂಟಾಗಿದ್ದ ಕಾರಣ ಮೊದಲು ನನ್ನನ್ನು ಗುರಿಯಾಗಿಸಿ ಬೈಯಲು ಶುರು ಮಾಡಿದ್ದರು ಮತ್ತು ಕೆಟ್ಟ ಶಬ್ದಗಳಿಂದ ನಿಂದಿಸಲು ಶುರು ಮಾಡಿದ್ದಾರೆ. ಇದಾದ ಕೆಲವೇ ನಿಮಿಷಗಳ … Continue reading VIDEO| ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿಯನ್ನು ಥಳಿಸಿದ ಬಿಜೆಪಿ ಸಚಿವ!