ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ಉತ್ತರಾಖಂಡ: ಮಾದರಿ ನಿರ್ಧಾರ ತೆಗೆದುಕೊಂಡ ಸಿಎಂ
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಧಾರಾಕಾರವಾಗಿ ಸುರಿದ ಅವಿರತ ಮಳೆಯಿಂದಾಗಿ ಈವರೆಗೆ 75 ಜನರು ಸಾವಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ಸುಮಾರು 7,000 ಕೋಟಿ ರೂಪಾಯಿಯಷ್ಟು ಆಸ್ತಿಹಾನಿ ಉಂಟಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ಅಕ್ಟೋಬರ್ ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗೆಗಿನ ತಮ್ಮ ನಿರ್ಧಾರವನ್ನು ಟ್ವಿಟರ್ ಮೂಲಕ ತಿಳಿಸಿರುವ ಧಾಮಿ, ಸಚಿವಾಲಯದ ಆಡಳಿತ ವಿಭಾಗಕ್ಕೆ ಸೂಕ್ತ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. राज्य … Continue reading ಪ್ರಕೃತಿ ವಿಕೋಪಕ್ಕೆ ತತ್ತರಿಸಿದ ಉತ್ತರಾಖಂಡ: ಮಾದರಿ ನಿರ್ಧಾರ ತೆಗೆದುಕೊಂಡ ಸಿಎಂ
Copy and paste this URL into your WordPress site to embed
Copy and paste this code into your site to embed