ಸೋಮಣ್ಣ ಬಿಸಿ ತಣಿಸಿದ ಹೈಕಮಾಂಡ್: ದಿಲ್ಲಿ ಯಾತ್ರೆ ಸಕ್ಸಸ್, ವರಿಷ್ಠರಿಂದ ಸಮಾಧಾನ; ಮತ್ತೆ ಸ್ಪರ್ಧೆ ಖಚಿತ

| ರಾಘವ ಶರ್ಮ ನಿಡ್ಲೆ ನವದೆಹಲಿ ಪಕ್ಷದಲ್ಲಿ ತಮಗೆ ಕೆಲಸ ಮಾಡಲು ಬಿಡುತ್ತಿಲ್ಲ ಮತ್ತು ಚಾಮರಾಜನಗರ ಜಿಲ್ಲೆ ಉಸ್ತುವಾರಿಯಾಗಿದ್ದರೂ ವಿನಾಕಾರಣ ಹಸ್ತಕ್ಷೇಪ ಮಾಡಿ, ತಮ್ಮ ಜನಪ್ರಿಯತೆ ಕುಸಿಯುವಂತೆ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ವಿರುದ್ಧ ಅಸಮಾಧಾನಗೊಂಡು ಕುದಿಯುತ್ತಿದ್ದ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿಯ ದಿಲ್ಲಿ ವರಿಷ್ಠರು ಸಮಾಧಾನಪಡಿಸಿದ್ದಾರೆ. ಗೃಹ ಸಚಿವ ಅಮಿತ್ ಷಾ ಮತ್ತು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದ ಸೋಮಣ್ಣ, ಹಲವು … Continue reading ಸೋಮಣ್ಣ ಬಿಸಿ ತಣಿಸಿದ ಹೈಕಮಾಂಡ್: ದಿಲ್ಲಿ ಯಾತ್ರೆ ಸಕ್ಸಸ್, ವರಿಷ್ಠರಿಂದ ಸಮಾಧಾನ; ಮತ್ತೆ ಸ್ಪರ್ಧೆ ಖಚಿತ