ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ: ಮಾಜಿ ಸಚಿವ ವಿ.ಸೋಮಣ್ಣ

ತುಮಕೂರು: ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲೂ ಪರಾಜಯಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಸೋಲಿನ ಕುರಿತಂತೆ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯೆ ನೀಡಿದರು. ಇಂದು ನೊಣವಿನಕೆರೆ ಕಾಡುಸಿದ್ದೇಶ್ವರ ಮಠಕ್ಕೆಭೇಟಿ ನೀಡಿದ ಅವರು ಈ ವಿಷಯ ತಿಳಿಸಿದರು. ನಾನು ಚುನಾವಣೆಯಲ್ಲಿ ಸೋತಿದ್ದೇನೆ. ಜನರ ತೀರ್ಪನ್ನು ಸ್ವೀಕರಿಸಿದ್ದೇನೆ. ಸೋಲಿಗೆ ಕಾರಣ ಇನ್ನೇನೂ ಇಲ್ಲ. ಕಳೆದ ಬಾರಿ ಕಾಂಗ್ರೆಸ್ ಸೋತಿತ್ತು. ಸಿಎಂ ಆಗಿದ್ದರೂ ಸಿದ್ದರಾಮಯ್ಯ ಸೋತಿದ್ದರು. ಇದೆಲ್ಲ ನಡೆಯುತ್ತ ಇರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ದೃಷ್ಟಿ ಇಲ್ಲದಿದ್ರೂ ಶಾಲೆಗೇ … Continue reading ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ: ಮಾಜಿ ಸಚಿವ ವಿ.ಸೋಮಣ್ಣ