ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ವಿಚಾರ: ವಿ. ಸೋಮಣ್ಣ ಕೊಟ್ಟ ಪ್ರತಿಕ್ರಿಯೆ ಹೀಗಿದೆ…
ಮೈಸೂರು: ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಇದು ಅತ್ಯಂತ ನೋವಿನ ಸಂಗತಿ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಪ್ರಮುಖ ಕಾರ್ಯಕರ್ತನಿಗೆ ಮೂಳೆ ಜರುಗಿದೆ. ಅನಸ್ತೇಶಿಯ ಕೊಟ್ಟು ಸರಿ ಮಾಡಿದ್ದಾರೆ. ಆತ ತುಂಬಾ ವಿಶ್ರಾಂತಿ ತೆಗೆದುಕೊಳ್ಳಬೇಕು. ಮುಂದೆ ಸರಿಯಾಗಲಿಲ್ಲ ಅಂದರೆ ಆಪರೇಷನ್ ಮಾಡಬೇಕಾಗುತ್ತದೆ. ಹತಾಶ ಮನೋಭಾವದಲ್ಲಿ ಈ ರೀತಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ಎಫೆಕ್ಟ್! ಸುಮಲತಾ … Continue reading ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ವಿಚಾರ: ವಿ. ಸೋಮಣ್ಣ ಕೊಟ್ಟ ಪ್ರತಿಕ್ರಿಯೆ ಹೀಗಿದೆ…
Copy and paste this URL into your WordPress site to embed
Copy and paste this code into your site to embed