8-9 ರಂದು ರಾಜೇನಹಳ್ಳಿಯಲ್ಲಿ ನಡೆಯುವ ವಾಲ್ಮೀಕಿ ಜಾತ್ರೆ

blank

ಅಳವಂಡಿ: ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗವಹಿಸುವುದರಿಮದ ಒಗ್ಗಟ್ಟಿನ ಭಾವನೆ ಮೂಡಲಿದೆ ಎಂದು ರಾಜೇನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.

ೆ. 8-9 ರಂದು ರಾಜೇನಹಳ್ಳಿಯಲ್ಲಿ ನಡೆಯುವ ವಾಲ್ಮೀಕಿ ಜಾತ್ರೆ ಅಂಗವಾಗಿ ಗ್ರಾಮದ ಸಮುದಾಯ ಭವನದಲ್ಲಿ
ಕರಪತ್ರ ಬಿಡುಗಡೆ ಹಾಗೂ ಮುಖಂಡರಿಗೆ ಅಹ್ವಾನ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು. ಸಮಾಜದಲ್ಲಿ ಎಲ್ಲರೂ ಸುಖ-ಶಾಂತಿ, ಸಮೃದ್ಧಿಯಿಂದ ಬದುಕು ಸಾಗಿಸಬೇಕಾದರೆ ಮಹಾತ್ಮರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು.

ವಾಲ್ಮೀಕಿಯ ಜ್ಞಾನ ಮತ್ತು ಬೋಧನೆಗಳು ಸರ್ವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತವೆ ಎಂದರು. ಪ್ರಮುಖರಾದ ಶಿವಮೂರ್ತಿ, ಹನುಮಗೌಡ್ರ, ಕೆಂಪನಗೌಡ್ರ, ಕೆಂಚಪ್ಪ, ಹೊನ್ನಪ್ಪಗೌಡ, ಜಗದೀಶ ತಳವಾರ, ಹನುಮಂತ ಜಾಣಗಾರ, ಮಾರುತಿ, ನಿಂಗಪ್ಪ ಬೋಚನಹಳ್ಳಿ, ಸುರೇಶ ಪೂಜಾರ, ಶಂಕ್ರಮ್ಮ ಜೋಗಿನ ಇತರರಿದ್ದರು.

 

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…