ರಾಜ್ಯದಲ್ಲೂ ವಂದೇಭಾರತ್; ನ.11ರಂದು ಮೋದಿ ಅವರಿಂದ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ವಂದೇಭಾರತ್ ರೈಲು ಸಂಚಾರಕ್ಕೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಿನ್ನೆಲೆಯಲ್ಲಿ ನ.11ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪಿಎಂಒ ಕಚೇರಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಿಎಂಒ ಕಚೇರಿ ಸಿಬ್ಬಂದಿ ಜತೆಗೆ ಖುದ್ದು ಪ್ರಧಾನಿಯವರೇ ಪಾಲ್ಗೊಂಡು ರಾಜ್ಯ ಸರ್ಕಾರಕ್ಕೆ ವಿವಿಧ ಸಲಹೆ ಸೂಚನೆ ನೀಡಿದ್ದು ವಿಶೇಷವಾಗಿತ್ತು. ಯಾವುದೇ ಕಾರಣಕ್ಕೂ ಕಾರ್ಯಕ್ರಮದಿಂದ ಜನರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಸ್ಪಷ್ಟ … Continue reading ರಾಜ್ಯದಲ್ಲೂ ವಂದೇಭಾರತ್; ನ.11ರಂದು ಮೋದಿ ಅವರಿಂದ ಚಾಲನೆ