ಮತ್ತೆ ಅಪಘಾತಕ್ಕೀಡಾದ ವಂದೇ ಭಾರತ್ ಎಕ್ಸ್​ಪ್ರೆಸ್​

ನವದೆಹಲಿ: ಮುಂಬೈ ಸೆಂಟ್ರಲ್ ವಿಭಾಗದಿಂದ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್​ ರೈಲು, ಅತುಲ್ ಎಂಬ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ರೈಲು ಮುಂಬೈನಿಂದ ಗಾಂಧಿನಗರಕ್ಕೆ ಸಂಚರಿಸುತ್ತಿತ್ತು. ಈ ವೇಳೆ ದನಕರುಗಳು ಹಳಿಯಲ್ಲಿ ಅಡ್ಡ ಬಂದುದರಿಂದ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದಿಂದ ಡ್ರೈವರ್​ಕೋಚ್​ನ ಮುಂಭಾಗಕ್ಕೆ ಹಾನಿಯಾಗಿದೆ. ಆದಷ್ಟು ಬೇಗ ಇದನ್ನು ಸರಿಪಡಿಸಲಾಗುವುದು. ಅಪಘಾತ ನಡೆದ 15 ನಿಮಿಷಗಳ ನಂತರ,ರೈಲು ಮತ್ತೆ ಗಾಂಧಿನಗರಕ್ಕೆ ಪ್ರಯಾಣ ಬೆಳೆಸಿದೆ. ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಭಾರತೀಯ ರೈಲ್ವೇ ತಿಳಿಸಿದೆ. ಈ ಹಿಂದೆಯೂ ವಂದೇ … Continue reading ಮತ್ತೆ ಅಪಘಾತಕ್ಕೀಡಾದ ವಂದೇ ಭಾರತ್ ಎಕ್ಸ್​ಪ್ರೆಸ್​