ಮತ್ತೆ ಅಪಘಾತಕ್ಕೀಡಾದ ವಂದೇ ಭಾರತ್ ಎಕ್ಸ್ಪ್ರೆಸ್
ನವದೆಹಲಿ: ಮುಂಬೈ ಸೆಂಟ್ರಲ್ ವಿಭಾಗದಿಂದ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಅತುಲ್ ಎಂಬ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ರೈಲು ಮುಂಬೈನಿಂದ ಗಾಂಧಿನಗರಕ್ಕೆ ಸಂಚರಿಸುತ್ತಿತ್ತು. ಈ ವೇಳೆ ದನಕರುಗಳು ಹಳಿಯಲ್ಲಿ ಅಡ್ಡ ಬಂದುದರಿಂದ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದಿಂದ ಡ್ರೈವರ್ಕೋಚ್ನ ಮುಂಭಾಗಕ್ಕೆ ಹಾನಿಯಾಗಿದೆ. ಆದಷ್ಟು ಬೇಗ ಇದನ್ನು ಸರಿಪಡಿಸಲಾಗುವುದು. ಅಪಘಾತ ನಡೆದ 15 ನಿಮಿಷಗಳ ನಂತರ,ರೈಲು ಮತ್ತೆ ಗಾಂಧಿನಗರಕ್ಕೆ ಪ್ರಯಾಣ ಬೆಳೆಸಿದೆ. ಸುಗಮ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಭಾರತೀಯ ರೈಲ್ವೇ ತಿಳಿಸಿದೆ. ಈ ಹಿಂದೆಯೂ ವಂದೇ … Continue reading ಮತ್ತೆ ಅಪಘಾತಕ್ಕೀಡಾದ ವಂದೇ ಭಾರತ್ ಎಕ್ಸ್ಪ್ರೆಸ್
Copy and paste this URL into your WordPress site to embed
Copy and paste this code into your site to embed