ವಿಎಒಗಳ ಧರಣಿ ಮುಂದುವರಿಕೆ

blank

ಮಸ್ಕಿ: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಧರಣಿ ಶುಕ್ರವಾರ ಐದು ದಿನ ಪೂರೈಸಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಮಹಾಂತೇಶ ಮಾತನಾಡಿ, ನಮ್ಮ ಬೇಡಿಕೆಗಳು ಈಡೇರುವ ತನಕ ಧರಣಿ ನಿಲ್ಲದು. ಈಗಾಗಲೇ ರಾಜ್ಯ ಘಟಕ ಸುದೀರ್ಘವಾಗಿ ಚರ್ಚಿಸಿ ಕಠಿಣ ನಿರ್ಧಾರ ತೆಗೆದುಕೊಂಡಿದೆ.

ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆ ಆಗಿದ್ದರೆ ಕ್ಷಮೆ ಕೇಳುತ್ತೇವೆ. ಧರಣಿ ಸ್ಥಗಿತಗೊಂಡ ಕೂಡಲೇ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ಪ್ರಮುಖರಾದ ಗಂಗಪ್ಪ ಪವಾರ, ಶಿವಪ್ಪ, ರಾಠೋಡ, ಎಂ.ರಾಘವೇಂದ್ರ, ಪ್ರಕಾಶ, ಶಿವಲೀಲಾ, ಅನಿತಾ ಇತರರಿದ್ದರು.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…