ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

blank

ಉಳ್ಳಾಗಡ್ಡಿ-ಖಾನಾಪುರ: ಸಮೀಪದ ಯಮಕನಮರಡಿಯಲ್ಲಿ ಹಮ್ಮಿಕೊಂಡಿದ್ದ ಸತೀಶ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಭಾನುವಾರ ಸನ್ಮಾನಿಸಲಾಯಿತು.

ಡಾ.ಅನಿಲ ನಂಜನ್ನವರ (ವೈದ್ಯಕೀಯ), ಶಿವಾಜಿ ಕಳವಿಕಟ್ಟಿ (ಶಿಕ್ಷಣ), ಭರಮಾ ದುಪದಾಳಿ (ಕೃಷಿ), ಪ್ರಜ್ವಲಕುಮಾರ ತಳವಾರ (ಕ್ರೀಡೆ), ರೂಪಾ ಕಡಗಾವಿ (ಸಂಗೀತ) ಹಾಗೂ ಅಡಿವೆಪ್ಪ ನಾಯಿಕ ಅವರ ಸಾಮಾಜಿಕ ಕ್ಷೇತ್ರದ ಸೇವೆ ಪರಿಗಣಿಸಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ಧುರೀಣ ರಾಹುಲ್ ಜಾರಕಿಹೊಳಿ ಸನ್ಮಾನಿಸಿದರು.

ರಿಯಾಜ ಚೌಗಲಾ, ಕಿರಣಸಿಂಗ್ ರಜಪೂತ, ಶಶಿ ಹಟ್ಟಿ, ಸುರೇಶ ಜೀರಾಪುರೆ, ಡಿಡಿಪಿಐ ಲೀಲಾವತಿ ಹಿರೇಮಠ, ಈರಣ್ಣ ಬಿಸಿರೊಟ್ಟಿ, ರವಿ ಜಿಂಡ್ರಳಿ ಇತರರಿದದ್ದರು.

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…