ವಿಡಿಸಿಸಿ ಬ್ಯಾಂಕ್‌ನಲ್ಲಿ ಹೊಸ ಠೇವಣಿ ಯೋಜನೆಗೆ ಚಾಲನೆ

VDCC Bank launches new deposit scheme

ಬಸವನಬಾಗೇವಾಡಿ: ಗ್ರಾಹಕರ ಅನುಕೂಲಕ್ಕಾಗಿ ಬ್ಯಾಂಕ್ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ರಾಹಕರು ಅವುಗಳ ಪ್ರಯೋಜನ ಪಡೆಯಬೇಕು ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ತಿಳಿಸಿದರು.

ತಾಲೂಕಿನ ಮನಗೂಳಿ ಪಟ್ಟಣದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ 500 ದಿನಗಳ ಶೇ.8ರ ಬಡ್ಡಿದರದಲ್ಲಿ ವಿಶೇಷ ಠೇವಣಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆ ಮೊದಲು ಹಿರಿಯ ನಾಗರಿಕರಿಗೆ ಮಾತ್ರ ಸಿಮೀತವಾಗಿತ್ತು. ಆದರೆ ಇಂದಿನಿಂದ ಜಿಲ್ಲೆಯ ಎಲ್ಲಾ ನಾಗರಿಕರು ಅನ್ವಯಿಸುತ್ತದೆ. ಗ್ರಾಹಕರು ಇದರ ಲಾಭ ಪಡೆದುಕೊಳ್ಳಿ ಎಂದರು.

ವಿಶೇಷ ಠೇವಣಿ ಅಡಿಯಲ್ಲಿ ಹೊಸದಾಗಿ ಠೇವಣಿ ಮಾಡಲಾದ ಗ್ರಾಹಕರಿಗೆ ಮನಗೂಳಿ ಶಾಖೆಯಲ್ಲಿ ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ ಅವರಿಂದ ಎ್.ಡಿ ಕಾರ್ಡ್ ವಿತರಿಸಲಾಯಿತು ಮನಗೂಳಿ ಶಾಖಾ ವ್ಯವಸ್ಥಾಪಕ ಎಂ.ವಿ. ಕೊಳಕೂರ ಸಿಬ್ಬಂದಿ ಇತರರಿದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…