ವೀರಶೈವ ಸಮಾಜಕ್ಕೆ ರುದ್ರಭೂಮಿ ಮಂಜೂರು ಮಾಡಲಿ

blank

ಕವಿತಾಳ: ಪಟ್ಟಣದ ವೀರಶೈವ ಲಿಂಗಾಯತ ಸಮಾಜಕ್ಕೆ ಹೆಚ್ಚುವರಿ ರುದ್ರಭೂಮಿ ನೀಡಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಮಂಜುನಾಥ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಹೆಚ್ಚಿನ ಜನಸಂಖ್ಯೆ ಹೊಂದಿದ ಸಮಾಜಕ್ಕೆ 10 ಗುಂಟೆ ರುದ್ರಭೂಮಿ ಇದೆ. ವೀರಶೈವ ಸಮಾಜ 6 ಸಾವಿರ ಜನ ಸಂಖ್ಯೆಗಿಂತ ಹೆಚ್ಚು ಇದೆ. ಸಮಾಜದವರು ನಿಧನರಾದಲ್ಲಿ ಅಂತ್ಯಕ್ರಿಯೆಮಾಡಲು ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಚಿವ ಎನ್‌ಎಸ್. ಬೋಸರಾಜು ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

 

 

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…