ತರಕಾರಿ ವ್ಯಾಪಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಪೊಲೀಸ್​ ಅಧಿಕಾರಿಯ ಪುತ್ರ; ವಿಡಿಯೋ ವೈರಲ್

ಜೈಪುರ: ಆಘಾತಕಾರಿ ಘಟನೆಯೊಂದರಲ್ಲಿ ತರಕಾರಿ ವ್ಯಾಪಾರಿಯನ್ನು ಪೊಲೀಸ್​ ಅಧಿಕಾರಿಯ ಮಗನೊಬ್ಬ ಅಮಾನುಷವಾಗಿ ಹೊಡೆದ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದ ಕರಣಿ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಘಟನೆ ಮಂಗಳವಾರ ರಾತ್ರಿ 10:30ರ ಸುಮಾರಿಗೆ ನಡೆದಿದ್ದು. ಇದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಆರೋಪಿ ತನ್ನ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಮನನೆಯಿಂದ ಹೊರಬಂದು ಸಂತ್ರಸ್ತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಾನೆ. ಸಂತ್ರಸ್ತ ಸಹಾಯಕ್ಕೆ ಅಂಗಲಾಚಿದರೂ ಸಹ ಯಾರೂ ಆತನ ನೆರವಿಗೆ ಧಾವಿಸುವುದಿಲ್ಲ. ತೀವ್ರ … Continue reading ತರಕಾರಿ ವ್ಯಾಪಾರಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಪೊಲೀಸ್​ ಅಧಿಕಾರಿಯ ಪುತ್ರ; ವಿಡಿಯೋ ವೈರಲ್